Exclusive

Publication

Byline

Sathyam: ಸತ್ಯಂ ಚಿತ್ರದಲ್ಲಿ ತುಳುನಾಡ ದೈವದ ಕಥೆ; ಸೆನ್ಸಾರ್‌ ಪಾಸ್‌, ಶೀಘ್ರದಲ್ಲಿ ಚಿತ್ರಮಂದಿರದಲ್ಲಿ 'ಗಣಪ'ನ ಸಿನಿಮಾ

ಭಾರತ, ಮೇ 5 -- Sathyam: ನಿರ್ದೇಶಕ ಅಶೋಕ್ ಕಡಬ ಇದೀಗ 'ಸತ್ಯಂ' ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿದೆ. ಈ ಹಿಂದೆ ಸತ್ಯಂ ಟೀಸರ್ ಬಿಡುಗಡೆಯಾದಾಗಲೇ ಅದು ಸ್ಪಷ್ಟವಾಗಿತ್ತು. ಆ ಟೀಸರ್‌ಗೆ ಮಿಲಿಯನ... Read More


Sathyam: 'ಸತ್ಯಂ' ಚಿತ್ರದಲ್ಲಿ ತುಳುನಾಡ ದೈವದ ಕಥೆ; ಸೆನ್ಸಾರ್‌ ಪಾಸ್‌, ಶೀಘ್ರದಲ್ಲಿ ಚಿತ್ರಮಂದಿರದಲ್ಲಿ 'ಗಣಪ'ನ ಸಿನಿಮಾ

ಭಾರತ, ಮೇ 5 -- Sathyam: ನಿರ್ದೇಶಕ ಅಶೋಕ್ ಕಡಬ ಇದೀಗ 'ಸತ್ಯಂ' ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿದೆ. ಈ ಹಿಂದೆ ಸತ್ಯಂ ಟೀಸರ್ ಬಿಡುಗಡೆಯಾದಾಗಲೇ ಅದು ಸ್ಪಷ್ಟವಾಗಿತ್ತು. ಆ ಟೀಸರ್‌ಗೆ ಮಿಲಿಯನ... Read More


Kangaroo Review: ಕ್ರೈಂ ಥ್ರಿಲ್ಲರ್‌ನಲ್ಲಿ ಮೇಳೈಸಿದ ಹಾರರ್‌ ಅನುಭವ! ಕಾಂಗರೂ ಚಿತ್ರದಲ್ಲಿ ಕಾಡಲಿದೆ ಕರುಳು ಬಳ್ಳಿಯ ಕಥೆ

ಭಾರತ, ಮೇ 5 -- Kangaroo Review: ಕನ್ನಡ ಸಿನಿಮಾ ಪ್ರೇಕ್ಷಕನನ್ನು ಸೀಟಿನ ತುದಿಗೆ ತಂದು ಕೂರಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿದೆ ಕಾಂಗರೂ ಸಿನಿಮಾ. ತನ್ನೊಡಲ ಕರುಳು ಬಳ್ಳಿಯ ಕಥೆಯೇ ಹೀಗಾದರೆ ಹೇಗೆ? ಎಂಬ ಭಾವವನ್ನು ನೋಡುಗನ ಎದೆಗಿಳಿಸುವ ... Read More


Kangaroo Review: ಕ್ರೈಂ ಥ್ರಿಲ್ಲರ್‌ನಲ್ಲಿ ಮೇಳೈಸಿದ ಹಾರರ್‌ ಅನುಭವ! 'ಕಾಂಗರೂ' ಚಿತ್ರದಲ್ಲಿ ಕಾಡಲಿದೆ ಕರುಳು ಬಳ್ಳಿಯ ಕಥೆ

ಭಾರತ, ಮೇ 5 -- Kangaroo Review: ಕನ್ನಡ ಸಿನಿಮಾ ಪ್ರೇಕ್ಷಕನನ್ನು ಸೀಟಿನ ತುದಿಗೆ ತಂದು ಕೂರಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿದೆ ಕಾಂಗರೂ ಸಿನಿಮಾ. ತನ್ನೊಡಲ ಕರುಳು ಬಳ್ಳಿಯ ಕಥೆಯೇ ಹೀಗಾದರೆ ಹೇಗೆ? ಎಂಬ ಭಾವವನ್ನು ನೋಡುಗನ ಎದೆಗಿಳಿಸುವ ... Read More


2976 ವೈರಲ್‌ ವಿಡಿಯೋಗಳ ಪೈಕಿ ನಾನೂ ಒಂದನ್ನು ನೋಡಿದೆ; ಪ್ರಜ್ವಲ್‌ ರೇವಣ್ಣ ವಿಡಿಯೋ ವೀಕ್ಷಿಸಿದ ಹರ್ಷಿಕಾ ಪೂಣಚ್ಚ ಏನಂದ್ರು?

ಭಾರತ, ಮೇ 5 -- Harshika Poonacha: ಮಹಿಳಾ ವರ್ಗವನ್ನೇ ತಲೆತಗ್ಗಿಸುವಂತೆ ಮಾಡಿರುವ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ವಿರುದ್ಧ ಕರ್ನಾಟಕದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದ ಹಲವೆಡೆಗಳಲ್ಲಿ ಪ್ರತಿಭಟನೆಗಳೂ ನಡ... Read More


'2976 ವೈರಲ್‌ ವಿಡಿಯೋಗಳ ಪೈಕಿ ನಾನೂ ಒಂದನ್ನು ನೋಡಿದೆ'; ಪ್ರಜ್ವಲ್‌ ರೇವಣ್ಣ ವಿಡಿಯೋ ವೀಕ್ಷಿಸಿದ ಹರ್ಷಿಕಾ ಪೂಣಚ್ಚ ಏನಂದ್ರು?

ಭಾರತ, ಮೇ 5 -- Harshika Poonacha: ಮಹಿಳಾ ವರ್ಗವನ್ನೇ ತಲೆತಗ್ಗಿಸುವಂತೆ ಮಾಡಿರುವ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ವಿರುದ್ಧ ಕರ್ನಾಟಕದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದ ಹಲವೆಡೆಗಳಲ್ಲಿ ಪ್ರತಿಭಟನೆಗಳೂ ನಡ... Read More


ಮಲಯಾಳಂನ ಮಂಜುಮ್ಮೆಲ್‌ ಬಾಯ್ಸ್‌ ಸಿನಿಮಾ ನಿಜಕ್ಕೂ ಚೆನ್ನಾಗಿದೆಯಾ? ಅಥವಾ ಬರೀ ಹೈಪಾ? ಹೀಗಿದೆ ಚಿತ್ರ ವಿಮರ್ಶೆ

ಭಾರತ, ಮೇ 5 -- Manjummel Boys Review in Kannada: ಒಂದು ಸರಳ ಕಥೆಯನ್ನು ಹೇಗೆ ರೋಚಕತೆಯ ಓಟಕ್ಕೆ ಇಳಿಸಬೇಕು, ನೋಡುಗನನ್ನು ಸೀಟಿನ ತುದಿಗೆ ಹೇಗೆ ಅಂಟಿಕೊಂಡೇ ಕೂರಿಸಬೇಕು ಎಂಬುದನ್ನು ಮಂಜುಮ್ಮೆಲ್‌ ಬಾಯ್ಸ್‌ ಸಿನಿಮಾ ನಿರ್ದೇಶಕರು ಚೆನ್ನಾ... Read More


ಕೋಟಿ ಸಿನಿಮಾ ಖಳನಾಯಕ 'ದಿನೂ ಸಾವ್ಕಾರ್' ಫಸ್ಟ್‌ ಲುಕ್‌ ರಿಲೀಸ್‌; ಡಾಲಿ ಧನಂಜಯ್ ಎದುರು ರಮೇಶ್‌ ಇಂದಿರಾ ಅಬ್ಬರ

ಭಾರತ, ಮೇ 5 -- Kotee Dinu Saavkaar Look: ಡಾಲಿ ಧನಂಜಯ್‌ ನಾಯಕನಾಗಿ ನಟಿಸುತ್ತಿರುವ ಕೋಟಿ ಸಿನಿಮಾ ಇತ್ತೀಚೆಗಷ್ಟೇ ಟೀಸರ್‌ ಮೂಲಕ ಎಲ್ಲರ ಮುಂದೆ ಬಂದು ನಿಂತಿತ್ತು. ಪರಮೇಶ್ವರ ಗುಂಡ್ಕಲ್‌ ನಿರ್ದೇಶನದ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ... Read More


'ನಮ್ಮಿಬ್ಬರ ನಡುವಿನ ಸಿನಿ ಕಾಂಪಿಟೇಷನ್‌ ಆರೋಗ್ಯಕರವಾಗಿರಲಿಲ್ಲ!' ರಮ್ಯಾ ಜತೆಗಿನ ದುಷ್ಮನಿ ಬಗ್ಗೆ ರಕ್ಷಿತಾ ಪ್ರೇಮ್‌ ಏನಂದ್ರು?

ಭಾರತ, ಮೇ 4 -- Rakshitha Prem about Ramya: 2000ರ ಬಳಿಕ ಸ್ಯಾಂಡಲ್‌ವುಡ್‌ ಕಂಡ ಸ್ಟಾರ್‌ ನಟಿಯರ ಪೈಕಿ ರಮ್ಯಾ ಮತ್ತು ರಕ್ಷಿತಾ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತದೆ. ಎರಡು ದಶಕಗಳ ಹಿಂದೆ ಈ ನಟಿಯರು ಇಡೀ ಸ್ಯಾಂಡಲ್‌ವುಡ್‌ ಚಿತ್ರರಂಗವನ... Read More


'ಗೀತಾಳ ಗಂಡನಾಗಿ ಕೇಳ್ತಿದ್ದೇನೆ, ಇಷ್ಟು ದಿನ ನೀವೇನು ಕಿಸಿದಿದ್ದೀರಿ ಹೇಳಿ?' ಕುಮಾರ ಬಂಗಾರಪ್ಪಗೆ ಮಾತಲ್ಲೆ ಟಾಂಗ್‌ ಕೊಟ್ಟ ಶಿವರಾಜ್‌ಕುಮಾರ್

ಭಾರತ, ಮೇ 4 -- Shivarajkumar on Kumar Bangarappa: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಬಿರುಸು ಪಡೆದುಕೊಂಡಿದೆ. ಮೊದಲ ಹಂತದ ಚುನಾವಣೆಯ ಬಳಿಕ ಎರಡನೇ ಹಂತದ ಚುನಾವಣೆಯ ಪ್ರಚಾರ ಕೆಲಸವೂ ಜೋರಾಗಿಯೇ ನಡೆಯುತ್ತಿವೆ. ಅದರಲ್ಲೂ ಹಲವು ಕುತೂ... Read More