Exclusive

Publication

Byline

ನಾನಿನ್ನೂ ಅವನ ನೆನಪಿನಲ್ಲಿಯೇ ಇದ್ದೇನೆ! ವಯಸ್ಸು 50 ದಾಟಿದರೂ ಮದುವೆ ಆಗದಿರುವುದಕ್ಕೆ ಕಾರಣ ತಿಳಿಸಿದ 'ಹಾಲುಂಡ ತವರು​' ನಟಿ ಸಿತಾರಾ

ಭಾರತ, ಮೇ 18 -- Actress Sithara: ಸಿತಾರಾ ದಕ್ಷಿಣ ಭಾರತದ ಖ್ಯಾತ ನಟಿ. ಮೂಲ ಮಲಯಾಳಿಯಾದರೂ, ಮಲಯಾಳಂ, ಕನ್ನಡ, ತಮಿಳು, ತೆಲುಗು ಚಿತ್ರೋದ್ಯಮದಲ್ಲಿ ತಮ್ಮದೇ ಖ್ಯಾತಿಯನ್ನು ಗಳಿಸಿದವರು. 90ರ ದಶಕದಲ್ಲಿ ಬಹು ಬೇಡಿಕೆಯ ನಟಿಯಾಗಿದ್ದ ಸಿತಾರಾ, ... Read More


ನಟಿ ಪವಿತ್ರಾ ಜಯರಾಮ್‌ ಅಪಘಾತದಲ್ಲಿ ಸಾವನ್ನಪ್ಪಿದಾಗ ಅದೇ ಕಾರ್‌ನಲ್ಲಿದ್ದ ನಟ ಚಂದ್ರಕಾಂತ್‌ ಆತ್ಮಹತ್ಯೆ!

ಭಾರತ, ಮೇ 18 -- Telugu Serial Actor Chandrakanth Suicide: ಇತ್ತೀಚೆಗೆ ತೆಲುಗಿನ ತ್ರಿನಯನಿ ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಅದೇ ಧಾರಾವಾಹಿಯ ಸಹ ನಟ ಚಂದು ಅಲಿ... Read More


ಒಂದು ವೇಳೆ ಕನ್ನಡದ ಬ್ಲಿಂಕ್ ಮಲಯಾಳಿ ಸಿನಿಮಾ ಆಗಿದ್ದಿದ್ರೆ, ಅಲ್ಲಿನವ್ರು ಎತ್ತಿ ಮೆರೆಸುತ್ತಿದ್ರು! ನಮ್ಮವರಿಗೆ ಏನಾಗಿದ್ಯೋ? INTERVIEW

ಭಾರತ, ಮೇ 18 -- Blink movie: "ಈ ಸಿನಿಮಾ ತುಂಬ ಚೆನ್ನಾಗಿತ್ತು, ನಾನು ಥಿಯೇಟರ್‌ನಲ್ಲಿ ಮಿಸ್‌ ಮಾಡಿಕೊಂಡೆ" -ನಮ್ಮವರನ್ನು ನಾವೇ ಸಲುಹದಿದ್ದರೆ, ಮತ್ಯಾರು ಪೋಷಿಸುತ್ತಾರೆ? ಅವ್ರ ಗತಿ ಏನು? ಅಲ್ಲೊಂದು ಇಲ್ಲೊಂದು ಮೆಚ್ಚುಗೆ ಪಡೆದ ಕನ್ನಡದ ಸ... Read More


ಬ್ಲಿಂಕ್‌ಗೆ ಬಹುಪರಾಕ್‌ ಸಿಗ್ತಿದ್ದಂತೆ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದ ಜತೆಗೆ ಬರ್ತಿದ್ದಾರೆ ದೀಕ್ಷಿತ್‌ ಶೆಟ್ಟಿ

ಭಾರತ, ಮೇ 18 -- Bank of Bhagyalakshmi: ಕನ್ನಡದಲ್ಲಿ ದಿಯಾ ಸಿನಿಮಾ ಮೂಲಕ ಹೆಚ್ಚು ಜನಪ್ರಿಯತೆ ಪಡೆದ ನಟ ದೀಕ್ಷಿತ್‌ ಶೆಟ್ಟಿ, ಆ ಸಿನಿಮಾ ಬಳಿಕ ಟಾಲಿವುಡ್‌ನಲ್ಲೂ ದಸರಾ ಚಿತ್ರದ ಮೂಲಕ ಕಮಾಲ್‌ ಮಾಡಿದರು. ಈಗ ದೀಕ್ಷಿತ್‌ ಶೆಟ್ಟಿ ನಟನೆಯ ಬ್... Read More


ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

ಭಾರತ, ಮೇ 18 -- Kannappa Movie: ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ಟಾಲಿವುಡ್‌ನ ಕಣ್ಣಪ್ಪ ಸಿನಿಮಾ. ಆಗೊಬ್ಬರು ಈಗೊಬ್ಬರು ಈ ಚಿತ್ರದ ತಾರಾಬಳಗ ಸೇರಿಕೊಳ್ಳುತ್ತಲೇ ಇದ್ದಾರೆ. ಇದೀಗ ಮತ್ತೋರ್ವ ಸ್ಟಾರ್‌ ಈ ತಂಡ ಸೇರಿಕ... Read More


Dhurva Sarja: ಅಪ್ಪ ಮಗಳ ಬಾಂಧವ್ಯದ C ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಿದ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ

ಭಾರತ, ಮೇ 18 -- Dhruva sarja: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ, ಹೊಸಬರ ಸಿನಿಮಾಗಳಿಗೆ ಸಾಥ್‌ ನೀಡುತ್ತಲೇ ಬಂದಿದ್ದಾರೆ. ಸಾಧ್ಯವಾದ ಮಟ್ಟಿಗೆ ಹೊಸ ನಿರ್ದೇಶಕರು, ಹೊಸ ಕಲಾವಿದರು, ಹೊಸ ತಂಡದ ಸಿನಿಮಾಗಳನ್ನು ಬೆಂಬಲಿಸುತ್ತಿದ್ದಾರೆ. ಇದೀಗ... Read More


ನಟಿ ಪವಿತ್ರಾ ಜಯರಾಮ್‌ಗೆ ನನ್ನ ಗಂಡ ಆರನೇಯವನು; ಅಕ್ರಮ ಸಂಬಂಧದ ಬಗ್ಗೆ ಮೌನ ಮುರಿದ ಮೃತ ಚಂದ್ರಕಾಂತ್‌ ಪತ್ನಿ ಶಿಲ್ಪಾ

ಭಾರತ, ಮೇ 18 -- Chandrakanth wife Shilpa: ತ್ರಿನಯನಿ ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಕಳೆದ ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐದು ದಿನಗಳ ಬಳಿಕ ನಟಿಯ ಗೆಳೆಯ ಚಂದ್ರಕಾಂತ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್‌ನ ಮಣಿಕೊಂಡ... Read More


ಮೋದಿ ಕೆಲಸ ಹೊಗಳುವಂತೆ ರಶ್ಮಿಕಾ ಮಂದಣ್ಣಗೆ ಸಿಕ್ಕಿದೆ 10 ಕೋಟಿ ರೂ!? 'ಇನ್ನೊಬ್ಬಳು ಕಂಗನಾ ಬಂದಳು' ಎನ್ನುತ್ತ ನಟಿಯನ್ನು ಝಾಡಿಸಿದ ನೆಟ್ಟಿಗರು

ಭಾರತ, ಮೇ 17 -- Rashmika Mandanna gets Trolled: ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್‌ ಅಂಗಳದಲ್ಲಿಯೇ ಹೆಚ್ಚು ಮನ್ನಣೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇತ್ತ ತೆಲುಗುನಲ್ಲಿಯೂ ಸಾಲು ಸಾಲು ಸಿನಿ... Read More


Seetha Rama Serial: ಅಶೋಕನ ಮೇಲೆ ಮಾರಣಾಂತಿಕ ಹಲ್ಲೆ, ಇದು ಭಾರ್ಗವಿ ಸಂಚೋ, ರುದ್ರಪ್ರತಾಪನ ಕೈವಾಡವೋ?

ಭಾರತ, ಮೇ 17 -- Seetha Rama Serial: ಶಾಂತಮ್ಮನ ವಠಾರದ ಸೀತಾಳ ಮನೆಗೆ ದೇಸಾಯಿ ಕುಟುಂಬ ಎಲ್ಲರ ಆಗಮನವಾಗಿದೆ. ಶಾಸ್ತ್ರೋಕ್ತವಾಗಿ ಹೆಣ್ಣು ಕೇಳಲು ಸೂರ್ಯಪ್ರಕಾಶ್‌ ಸಹ ಖುಷಿಯಲ್ಲಿಯೇ ಆಗಮಿಸಿದ್ದಾನೆ. ಶ್ರೀರಾಮ, ಭಾರ್ಗವಿ, ವಿಶ್ವ, ಸಾಧನಾ ಸಹ... Read More


Kuntebille Movie: ಸೆಟ್ಟೇರಿತು ತರ್ಲೆ ವಿಲೇಜ್‌ ನಿರ್ದೇಶಕರ ಕುಂಟೆಬಿಲ್ಲೆ ಸಿನಿಮಾ; ಇದು ಪ್ರೇಮ ಕಾಮದ ಸುತ್ತ ತಿರುಗುವ ಚಿತ್ರ

ಭಾರತ, ಮೇ 17 -- Kuntebille Movie: ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ‌.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ... Read More