ಭಾರತ, ಮೇ 2 -- ಬೆಂಗಳೂರು: ನೀರು ಉಳಿತಾಯ ಹಾಗೂ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಾಲ್ಗಳಲ್ಲಿ, ವಾಣಿಜ್ಯ ಸಂಕೀರ್ಣ, ಅಪಾರ್ಟ್ಮೆಂಟ್, ಸರ್ಕಾರಿ ಕಟ್ಟಡ, ಐಷಾರಾಮಿ ಹೋಟೇಲ್, ರೆಸ್ಟೋರೆಂಟ್ ಹಾಗೂ ಧಾರ್ಮಿಕ ತಾಣಗಳು ಸೇರಿ... Read More
ಭಾರತ, ಮೇ 2 -- ಮಂಗಳೂರು (ದಕ್ಷಿಣ ಕನ್ನಡ): ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ (Dharmasthala Mass Marriage Program) ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಬುಧವಾರ ಸಂಜೆ 6.45ಕ್ಕೆ ಗೋಧೂಳಿ... Read More
ಭಾರತ, ಮೇ 2 -- ಬೆಂಗಳೂರು: ಸಹಪಾಠಿಯಿಂದಲೇ 35 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳನ್ನು ದೋಚುತ್ತಿದ್ದ ಆರೋಪದ ಮೇಲೆ 10 ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಬಾಲಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹದಿಹರ... Read More
ಭಾರತ, ಮೇ 2 -- ಉಡುಪಿ: ಯಕ್ಷಗಾನ ಕಲಾವಿದರೊಬ್ಬರು ವೇಷ ಕಳಚಿ, ಬಣ್ಣ ತೆಗೆಯುವಾಗಲೇ ಹೃದಯಾಘಾತದಿಂದ ಚೌಕಿಯಲ್ಲಿ (ಯಕ್ಷಗಾನದ ಗ್ರೀನ್ ರೂಮ್) ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೋಟ ಗಾಂಧಿ ಮೈದಾನದಲ್ಲಿ ನಡೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ... Read More
ಭಾರತ, ಮೇ 2 -- ಬೆಂಗಳೂರಿನಲ್ಲಿ 2024ರ ಏಪ್ರಿಲ್ ತಿಂಗಳು ಕಳೆದ ನಾಲ್ಕು ದಶಕಗಳಲ್ಲಿ ಅತ್ಯಂತ ಶುಷ್ಕ ಏಪ್ರಿಲ್ ಎಂದು ಗುರುತಿಸಲ್ಪಟ್ಟಿದೆ. ಏಕೆಂದರೆ ನಗರದ ಭಾರತೀಯ ಹವಾಮಾನ ವೀಕ್ಷಣಾಲಯ (ಐಎಂಡಿ) ನಗರದಲ್ಲಿ ಯಾವುದೇ ಮಳೆಯನ್ನು ಕಂಡಿಲ್ಲ. ನಗರದಲ... Read More
ಭಾರತ, ಮೇ 2 -- ಬೆಂಗಳೂರು: ಕಳೆದೊಂದು ವಾರದಲ್ಲಿ ಕರ್ನಾಟಕದ (Karnataka Weather) ಕೆಲವು ಜಿಲ್ಲೆಗಳಲ್ಲಿ ರಣ ಬಿಸಿಲು ದಾಖಲೆ ಬರೆಯುತ್ತಿದೆ.ಇಂದಿನಿಂದ (ಮೇ 2, ಗುರುವಾರ) ಮೇ 5ರ (ಭಾನುವಾರ) ರವರೆಗೆ ಹೆಚ್ಚಿನ ತಾಪಮಾನ ಇರಲಿದೆ. ಕೊಂಚ ನೆಮ... Read More
ಭಾರತ, ಮೇ 2 -- ಅನುವಾದ: ಹೀಗೆ ದಿಗ್ಬ್ರಮೆಯಾದವರನ್ನು ರಾಕ್ಷಸೀ ಮತ್ತು ನಾಸ್ತಿಕ ಅಭಿಪ್ರಾಯಗಳು ಆಕರ್ಷಿಸುತ್ತವೆ. ಈ ಭ್ರಾಂತಿಯ ಸ್ಥಿತಿಯಲ್ಲಿ ಅವರ ಮುಕ್ತಿಯ ಭರವಸೆಗಳು, ಅವರ ಫಲಾಪೇಕ್ಷಿತ ಕರ್ಮಗಳು ಮತ್ತು ಅವರ ಜ್ಞಾನ ಸಂಸ್ಕಾರ ಎಲ್ಲ ಸೋತು ಹೋ... Read More
ಭಾರತ, ಮೇ 2 -- ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಬಗ್ಗೆ ಮಿಮಿಕ್ರಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದ ಹಾಸ್ಯ ಕಲಾವಿದ ಶ್ಯಾಮ್ ರಂಗೀಲ (Shyam Rangeela) ಇದೀಗ ಪ್ರಧಾನಿ ಮೋದಿ ಅವರ ವಿರುದ್ಧ ಚುನ... Read More
ಭಾರತ, ಮೇ 2 -- ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಇದೀಗ ಬಿಸಿಲು ಸಿಟಿಯಾಗಿ ಬದಲಾಗುತ್ತಿದೆ. ಮಳೆಯ ಅಭಾವ ಈ ಬಾರಿಯ ರಣ ಬಿಸಿಲಿಗೆ (Sunlight) ಸಾಕ್ಷಿಯಾಗಿದೆ. ಏಪ್ರಿಲ್ನಲ್ಲಿ ಬೆಂಗಳೂರಿನ (Bangalore Weather) ಬಿಸಿಲು ಹಗಲಿನಲ್ಲಿ ಮ... Read More
ಭಾರತ, ಮೇ 2 -- ಬೀದರ್ನಲ್ಲಿ ಇಂದು (ಮೇ 2, ಗುರುವಾರ) ಮುಂಜಾನೆ ಸಂಭವಿಸಿರುವ ಭೀಕರ ಕ್ರೂಸರ್ ವಾಹನ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರ ಸ್ಥಿತಿ ಗಂಭೀರವಾಗಿ ಗಾಯಗೂಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಬ್ರಿಮ... Read More