Exclusive

Publication

Byline

ಬೆಂಗಳೂರಿನಲ್ಲಿ ಏರಿಯೇಟರ್‌ ಅಳವಡಿಕೆ ಗಡುವು ಮೇ 7 ರವರೆಗೆ ವಿಸ್ತರಣೆ; ಮರುದಿನದಿಂದಲೇ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ

ಭಾರತ, ಮೇ 2 -- ಬೆಂಗಳೂರು: ನೀರು ಉಳಿತಾಯ ಹಾಗೂ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಾಲ್‌ಗಳಲ್ಲಿ, ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌, ಸರ್ಕಾರಿ ಕಟ್ಟಡ, ಐಷಾರಾಮಿ ಹೋಟೇಲ್‌, ರೆಸ್ಟೋರೆಂಟ್‌ ಹಾಗೂ ಧಾರ್ಮಿಕ ತಾಣಗಳು ಸೇರಿ... Read More


Mangalore News: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿಗಳು

ಭಾರತ, ಮೇ 2 -- ಮಂಗಳೂರು (ದಕ್ಷಿಣ ಕನ್ನಡ): ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ (Dharmasthala Mass Marriage Program) ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಬುಧವಾರ ಸಂಜೆ 6.45ಕ್ಕೆ ಗೋಧೂಳಿ... Read More


Bengaluru Crime News: ಸಹಪಾಠಿ ಬಳಿ 35 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಆರೋಪ; 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಬಂಧನ

ಭಾರತ, ಮೇ 2 -- ಬೆಂಗಳೂರು: ಸಹಪಾಠಿಯಿಂದಲೇ 35 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳನ್ನು ದೋಚುತ್ತಿದ್ದ ಆರೋಪದ ಮೇಲೆ 10 ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಬಾಲಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹದಿಹರ... Read More


Udupi News: ಪಾತ್ರ ಮುಗಿಸಿ, ಬಣ್ಣ ತೆಗೆಯುವಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ್ ಪುತ್ತೂರು

ಭಾರತ, ಮೇ 2 -- ಉಡುಪಿ: ಯಕ್ಷಗಾನ ಕಲಾವಿದರೊಬ್ಬರು ವೇಷ ಕಳಚಿ, ಬಣ್ಣ ತೆಗೆಯುವಾಗಲೇ ಹೃದಯಾಘಾತದಿಂದ ಚೌಕಿಯಲ್ಲಿ (ಯಕ್ಷಗಾನದ ಗ್ರೀನ್ ರೂಮ್) ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೋಟ ಗಾಂಧಿ ಮೈದಾನದಲ್ಲಿ ನಡೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ... Read More


Bangalore News: ಶೂನ್ಯ ಮಳೆಯೊಂದಿಗೆ ಏಪ್ರಿಲ್ ತಿಂಗಳು ಮುಗಿಸಿದ ಬೆಂಗಳೂರು; 1983ರ ಬಳಿಕ ಇದೇ ಮೊದಲು; ವರದಿ

ಭಾರತ, ಮೇ 2 -- ಬೆಂಗಳೂರಿನಲ್ಲಿ 2024ರ ಏಪ್ರಿಲ್ ತಿಂಗಳು ಕಳೆದ ನಾಲ್ಕು ದಶಕಗಳಲ್ಲಿ ಅತ್ಯಂತ ಶುಷ್ಕ ಏಪ್ರಿಲ್ ಎಂದು ಗುರುತಿಸಲ್ಪಟ್ಟಿದೆ. ಏಕೆಂದರೆ ನಗರದ ಭಾರತೀಯ ಹವಾಮಾನ ವೀಕ್ಷಣಾಲಯ (ಐಎಂಡಿ) ನಗರದಲ್ಲಿ ಯಾವುದೇ ಮಳೆಯನ್ನು ಕಂಡಿಲ್ಲ. ನಗರದಲ... Read More


ಕರ್ನಾಟಕ ಹವಾಮಾನ ಮೇ 2: ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 3 ದಿನ ರಣ ಬಿಸಿಲು; ಇಂದು 25 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ

ಭಾರತ, ಮೇ 2 -- ಬೆಂಗಳೂರು: ಕಳೆದೊಂದು ವಾರದಲ್ಲಿ ಕರ್ನಾಟಕದ (Karnataka Weather) ಕೆಲವು ಜಿಲ್ಲೆಗಳಲ್ಲಿ ರಣ ಬಿಸಿಲು ದಾಖಲೆ ಬರೆಯುತ್ತಿದೆ.ಇಂದಿನಿಂದ (ಮೇ 2, ಗುರುವಾರ) ಮೇ 5ರ (ಭಾನುವಾರ) ರವರೆಗೆ ಹೆಚ್ಚಿನ ತಾಪಮಾನ ಇರಲಿದೆ. ಕೊಂಚ ನೆಮ... Read More


Bhagavad Gita: ಭಗವಂತನನ್ನು ಅಪಹಾಸ್ಯ ಮಾಡುವವರು ನಾಸ್ತಿಕರು ಎಂದು ತಿಳಿಯದುಕೊಳ್ಳಬೇಕು; ಗೀತೆಯ ಅರ್ಥ ಹೀಗಿದೆ

ಭಾರತ, ಮೇ 2 -- ಅನುವಾದ: ಹೀಗೆ ದಿಗ್ಬ್ರಮೆಯಾದವರನ್ನು ರಾಕ್ಷಸೀ ಮತ್ತು ನಾಸ್ತಿಕ ಅಭಿಪ್ರಾಯಗಳು ಆಕರ್ಷಿಸುತ್ತವೆ. ಈ ಭ್ರಾಂತಿಯ ಸ್ಥಿತಿಯಲ್ಲಿ ಅವರ ಮುಕ್ತಿಯ ಭರವಸೆಗಳು, ಅವರ ಫಲಾಪೇಕ್ಷಿತ ಕರ್ಮಗಳು ಮತ್ತು ಅವರ ಜ್ಞಾನ ಸಂಸ್ಕಾರ ಎಲ್ಲ ಸೋತು ಹೋ... Read More


Lok Sabha Election 2024: ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸುತ್ತಿರುವ ಶ್ಯಾಮ್ ರಂಗೀಲ ಯಾರು; 10 ಪ್ರಮುಖ ಅಂಶಗಳಿವು

ಭಾರತ, ಮೇ 2 -- ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಬಗ್ಗೆ ಮಿಮಿಕ್ರಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದ ಹಾಸ್ಯ ಕಲಾವಿದ ಶ್ಯಾಮ್ ರಂಗೀಲ (Shyam Rangeela) ಇದೀಗ ಪ್ರಧಾನಿ ಮೋದಿ ಅವರ ವಿರುದ್ಧ ಚುನ... Read More


ಬೆಂಗಳೂರಿನಲ್ಲಿ ರಾತ್ರಿಯ ತಾಪಮಾನ 25 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ; ಏಪ್ರಿಲ್ ತಿಂಗಳಲ್ಲಿ ದಶಕದ ದಾಖಲೆ, ಜನ ಹೈರಾಣ -Bangalore Weather

ಭಾರತ, ಮೇ 2 -- ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಇದೀಗ ಬಿಸಿಲು ಸಿಟಿಯಾಗಿ ಬದಲಾಗುತ್ತಿದೆ. ಮಳೆಯ ಅಭಾವ ಈ ಬಾರಿಯ ರಣ ಬಿಸಿಲಿಗೆ (Sunlight) ಸಾಕ್ಷಿಯಾಗಿದೆ. ಏಪ್ರಿಲ್‌ನಲ್ಲಿ ಬೆಂಗಳೂರಿನ (Bangalore Weather) ಬಿಸಿಲು ಹಗಲಿನಲ್ಲಿ ಮ... Read More


ಬೀದರ್‌ನಲ್ಲಿ ಭೀಕರ ಅಪಘಾತ; ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

ಭಾರತ, ಮೇ 2 -- ಬೀದರ್‌ನಲ್ಲಿ ಇಂದು (ಮೇ 2, ಗುರುವಾರ) ಮುಂಜಾನೆ ಸಂಭವಿಸಿರುವ ಭೀಕರ ಕ್ರೂಸರ್ ವಾಹನ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರ ಸ್ಥಿತಿ ಗಂಭೀರವಾಗಿ ಗಾಯಗೂಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಬ್ರಿಮ... Read More