Exclusive

Publication

Byline

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ; ಪಲ್ಸರ್ NS400Z ಬೈಕ್‌ ದರ 1.85 ಲಕ್ಷ ರೂ, ವಿನ್ಯಾಸ ವಿಶೇಷ ವಿವರ ಹೀಗಿದೆ

Mumbai,Bengaluru,ಬೆಂಗಳೂರು,ಮುಂಬಯಿ, ಮೇ 4 -- ಮುಂಬಯಿ/ಬೆಂಗಳೂರು: ಭಾರತದ ಅತಿದೊಡ್ಡ ಪಲ್ಸರ್‌ ಬೈಕ್ ಮಾರುಕಟ್ಟೆ ಪ್ರವೇಶಿಸಿದೆ. ಹೌದು, ಬಜಾಜ್ ಆಟೋ ಹೊಸ 2024ರ ಪಲ್ಸರ್ ಎನ್‌ಎಸ್‌400ಝೆಡ್ (Bajaj Pulsar NS400Z) ಅನ್ನು ಮಾರುಕಟ್ಟೆಗೆ ... Read More


SWRailway Updates: ಬೇಸಿಗೆಯ ಪ್ರಯಾಣಿಕ ದಟ್ಟಣೆ ನಿವಾರಣೆಗೆ ಕರ್ನಾಟಕದಲ್ಲಿ 9 ವಿಶೇಷ ರೈಲು ಸಂಚಾರ; ಭಾರತೀಯ ರೈಲ್ವೆ ವೇಳಾಪಟ್ಟಿ

Bengaluru,ಬೆಂಗಳೂರು, ಮೇ 4 -- ಬೆಂಗಳೂರು: ಬೇಸಿಗೆ ರಜೆಯ ಕಾರಣ ವಿವಿಧೆಡೆ ಪ್ರಯಾಣಿಕ ದಟ್ಟಣೆ ಕಂಡುಬಂದಿರುವ ಕಾರಣ ಭಾರತೀಯ ರೈಲ್ವೆ (Indian Railways) ಕರ್ನಾಟಕದಲ್ಲಿ 9 ವಿಶೇಷ ರೈಲು ಸಂಚಾರವನ್ನು ಪ್ರಕಟಿಸಿದೆ. ಕರ್ನಾಟಕದ ವಿವಿಧ ನಿಲ್ದಾ... Read More


BMTC Updates; ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ, ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಎಂಟಿಸಿ ವಿಶೇಷ ಬಸ್ ಸಂಚಾರ, ಮಾರ್ಗ ಮತ್ತು ಇತರೆ ವಿವರ

Bengaluru,ಬೆಂಗಳೂರು, ಮೇ 4 -- ಬೆಂಗಳೂರು: ಐಪಿಎಲ್ ಪಂದ್ಯಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ದಿನಗಳಲ್ಲಿ ಅಂದರೆ, ಇಂದು (ಮೇ 4), 12 ಮತ್ತು 18 ರಂದು ಕ್ರೀಡಾಂಗಣ ಸಮೀಪದಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್‌ ಸ... Read More


Hamida Banu: ಭಾರತದ ಮೊದಲ ಮಹಿಳಾ ವೃತ್ತಿಪರ ಕುಸ್ತಿಪಟು ಹಮೀದಾ ಬಾನು ಅವರಿಗೆ ಇಂದು ಗೂಗಲ್ ಡೂಡಲ್ ಗೌರವ, 5 ಆಸಕ್ತಿದಾಯಕ ಅಂಶಗಳು

New Delhi,Bengaluru,ನವದೆಹಲಿ,ಬೆಂಗಳೂರು, ಮೇ 4 -- ನವದೆಹಲಿ: ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಹಮೀದಾ ಬಾನು ಅವರಿಗೆ ಇಂದಿನ (ಮೇ 4) ಗೂಗಲ್ ಡೂಡಲ್ ಗೌರವ ಪ್ರಾಪ್ತಿಯಾಗಿದೆ. 1940 - 50 ರ ದಶಕದಲ್ಲಿ ಪುರುಷರ ಭದ್ರಕೋಟೆಯಾಗಿದ್ದ ... Read More


ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

ತಿರುಮಲ,Tirumala,Bengaluru,ಬೆಂಗಳೂರು, ಮೇ 4 -- ತಿರುಮಲ: ಸದ್ಯ ವಿವಾಹದ ಸೀಸನ್. ನವಜೋಡಿ ತಿರುಮಲ ತಿರುಪತಿ ದೇವರ ದರ್ಶನಕ್ಕೆ ಆಗಮಿಸುವುದು ಸಹಜ. ಅನೇಕರಿಗೆ ದೇವರ ದರ್ಶನ ಸುಲಭವಾಗಿ ಆಗುತ್ತಿಲ್ಲ ಎಂಬುದನ್ನು ಮನಗಂಡ ತಿರುಮಲ ತಿರುಪತಿ ದೇವಸ... Read More


ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ

Bengaluru,ಬೆಂಗಳೂರು, ಮೇ 4 -- ಬೆಂಗಳೂರು: ಕರ್ನಾಟಕದ ಬೆಂಗಳೂರು, ಮೈಸೂರು ಸೇರಿ ವಿವಿಧೆಡೆ ನಿನ್ನೆ (ಮೇ 3) ಮಳೆಬಿದ್ದಿದ್ದು, ರಣಬಿಸಲು ಶಾಖದ ಅಲೆಗಳಿಂದ ಕಂಗೆಟ್ಟ ಜನ,ಜಾನುವಾರುಗಳು ಕೊಂಚ ನಿರಾಳವಾಗುವಂತೆ ಮಾಡಿದೆ. ಭೂಮಿಯೂ ಸ್ವಲ್ಪ ಮಟ್ಟಿಗ... Read More


ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಕರ್ನಾಟಕದಲ್ಲಿ 3.25 ಕೋಟಿ, ಬೆಂಗಳೂರಲ್ಲಿ 2.68 ಕೋಟಿ, ದಂಡ ವಸೂಲಿಗೆ ಬಾಕಿ

ಭಾರತ, ಮೇ 4 -- ಬೆಂಗಳೂರು: ಕರ್ನಾಟಕದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳು ಎಷ್ಟಿರಬಹುದು? ಸಾವಿರ ಲಕ್ಷ, ಕೋಟಿ ಊಹೂಂ, 3.25 ಕೋಟಿ ಹಳೆಯ ಪ್ರಕರಣಗಳಿವೆ. ಈ ಪ್ರಕರಣಗಳು ಇದುವರೆಗೂ ಇತ್ಯರ್ಥವಾಗಿಲ್ಲ. ಕಳೆದ ವರ್ಷ ಗೃಹ ಇಲಾಖೆ ದಂಡದಲ್ಲಿ ... Read More


ಬೆಂಗಳೂರು: ಬ್ಯೂಟಿಷಿಯನ್ ಮನೆಯ ಕೀ ಕದ್ದು ನಕಲಿ ಕೀ ಮಾಡಿಸಿಕೊಂಡು ಕಳವು ಮಾಡಿದ್ದ ಮೂವರು ಕಳ್ಳರ ಬಂಧನ

Bengaluru,ಬೆಂಗಳೂರು, ಮೇ 4 -- ಬೆಂಗಳೂರು: ಬ್ಯೂಟಿಷಿಯನ್ ಒಬ್ಬರನ್ನು ಮನೆಗೆ ಕರೆಯಿಸಿ ಮೇಕಪ್ ಮಾಡುವಾಗ ಆಕೆಯ ಪರ್ಸಿನಲ್ಲಿದ್ದ ಮನೆಯ ಬೀಗದ ಕೈಯನ್ನು ಕಳುವು ಮಾಡಿ ನಕಲಿ ಕೀ ಮಾಡಿಸಿಕೊಂಡು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಕೆಂಪೇಗೌಡನಗ... Read More


ಬಿಸಿಲ ಝಳಕ್ಕೆ ರಾಯಚೂರಲ್ಲಿ ಒಂದೇ ದಿನ 6 ಸಾವು, ಉಡುಪಿಯಲ್ಲಿ ಸೆಖೆ ತಡೆಯದೇ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು

Bengaluru,ಬೆಂಗಳೂರು, ಮೇ 4 -- ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲ ಝಳಕ್ಕೆ ರಾಯಚೂರಿನಲ್ಲಿ ಆರು ಜನ ಸಾವನ್ನಪ್ಪಿದ್ದು, ಉಡುಪಿಯಲ್ಲಿ ಸೆಕೆ ಎಂದು ಟೆರೇಸ್‌ನಲ್ಲಿ ಮಲಗಿದ್ದ ಶಿಕ್ಷಕರೊಬ್ಬರು ಅಲ್ಲಿಂದ ಕೆಳಕ್ಕೆ ಬಿದ್ದು ಮೃತ ಪಟ್ಟ ಘಟನೆ ವರದಿಯಾ... Read More


Hassan Scandal; ಮಾಜಿ ಸಚಿವ ಹೆಚ್‌ ಡಿ ರೇವಣ್ಣ ವಿರುದ್ಧ ಮತ್ತೊಂದು ಕೇಸ್; ಮನೆಗೆಲಸಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಭಾರತ, ಮೇ 3 -- ಮೈಸೂರು: ಹಾಸನ ಲೈಂಗಿಕ ಹಗರಣ ಕೇಸ್ ಜೊತೆಗೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ತನ್ನ ತಾಯಿ ಕಾಣೆಯಾಗಿದ್ದಾರೆ ಎಂದು ಮಹಿಳೆಯ ಪುತ್ರ ಮೈಸೂರು ... Read More