Exclusive

Publication

Byline

ಪ್ರಜ್ವಲ್‌ ರೇವಣ್ಣ ಕೇಸ್‌; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ

Bengaluru,ಬೆಂಗಳೂರು, ಮೇ 18 -- ಬೆಂಗಳೂರು: ಹಾಸನ ಲೈಂಗಿಕ ಹಗರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೇಸ್‌ಗೆ ಸಂಬಂಧಿಸಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ( Ex PM HD Devegowda) ಅವರು ಇದೇ ಮೊದಲ ಪ್ರತಿಕ್ರ... Read More


ಬಂಟ್ವಾಳ: 3 ವರ್ಷದ ಮಗುವನ್ನು ರಕ್ಷಿಸಲು ಪ್ರಾಣದ ಹಂಗುತೊರೆದು ಬಾವಿಗಳಿದ ಯುವಕ, ಉಮೇಶ್ ಮಠದಬೆಟ್ಟು ಕಾರ್ಯಕ್ಕೆ ಶ್ಲಾಘನೆ

ಬಂಟ್ವಾಳ,ಮಂಗಳೂರು,Bantwal,Mangaluru, ಮೇ 18 -- ಮಂಗಳೂರು: ಮಗುವೊಂದು ಬಾವಿಗೆ ಬಿದ್ದಾಗ ತನ್ನ ಪ್ರಾಣಕ್ಕೆ ಅಪಾಯವಾಗುವುದನ್ನೂ ಲೆಕ್ಕಿಸದೆ ಯುವಕನೋರ್ವ ಬಾವಿಗೆ ಇಳಿದು ಮಗುವನ್ನು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕ... Read More


Bengaluru Weather: ಆರ್‌ಸಿಬಿ ಅಭಿಮಾನಿಗಳು ಚಿಂತಿಸಬೇಕಾದ್ದಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದೆ ಸಬ್‌ಏರ್‌ ಸಿಸ್ಟಮ್‌, ಏನದು

Bengaluru,ಬೆಂಗಳೂರು, ಮೇ 18 -- ಬೆಂಗಳೂರು: ಐಪಿಎಲ್ 2024 (IPL 2024) ರ 68 ನೇ ಪಂದ್ಯ ಹೈವೋಲ್ಟೇಜ್ ಪಂದ್ಯವಾಗಿ ಮಾರ್ಪಟ್ಟಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮೇ 18) ರಾತ್ರಿ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗ... Read More


ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ

Bengaluru,ಬೆಂಗಳೂರು, ಮೇ 18 -- ಬೆಂಗಳೂರು: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಇಂದು (ಮೇ 18) ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಬಹುತೇಕ ಪ್ರದೇಶಗಳಲ್ಲಿ ಆದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.... Read More


ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

Bengaluru,ಬೆಂಗಳೂರು, ಮೇ 18 -- ಬೆಂಗಳೂರು: ಫೋರ್ಬ್ಸ್‌ ತನ್ನ 30 ಅಂಡರ್ 30 ಏಷ್ಯಾ ಲಿಸ್ಟ್‌ 2024 ಅನ್ನು ಬಿಡುಗಡೆ ಮಾಡಿದ್ದು, 300ರಷ್ಟು ಯುವ ಸಾಧಕರ ಪಟ್ಟಿಯಲ್ಲಿ 86 ಭಾರತೀಯರಿದ್ದಾರೆ. ಇವರಲ್ಲಿ ಐವರು ಬೆಂಗಳೂರಿಗರು ಎಂಬ ವಿಷಯ ಗಮನಸೆಳೆ... Read More


ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

Bengaluru,ಬೆಂಗಳೂರು, ಮೇ 18 -- ಬೆಂಗಳೂರು: ಶಿರಡಿ ಸಾಯಿ ಬಾಬಾ ಅವರ ಪುನರವತಾರ ಪುಟಪರ್ತಿ ಸಾಯಿ ಬಾಬಾ ಎಂಬ ಒಂದು ಕಥೆ ಬಹಳ ವರ್ಷ ಕಾಲ ಹರಿದಾಡಿತ್ತು. ಇದೇ ರೀತಿ ಪುಟಪರ್ತಿ ಸಾಯಿ ಬಾಬಾ ಅವರು ಪುನರ್ಜನ್ಮ ಪಡೆದು ಬರಲಿದ್ದಾರೆ ಎಂಬ ಕಥೆ ಬಹಳ ಕ... Read More


ಪ್ರಜ್ವಲ್ ರೇವಣ್ಣ ಕೇಸ್‌; ಜರ್ಮನಿಯಿಂದ ಲಂಡನ್‌ಗೆ ಹೊರಟ್ರಾ ಹಾಸನ ಸಂಸದ, 2 ದಿನಗಳ 10 ವಿದ್ಯಮಾನಗಳು

ಭಾರತ, ಮೇ 18 -- ಬೆಂಗಳೂರು: ಹಾಸನ ಲೈಂಗಿಕ ಹಗರಣ ಕೇಸ್‌ ದಿನೇದಿನೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇನ್ನಷ್ಟು ಸಂಕೀರ್ಣವಾಗುತ್ತ ಸಾಗುತ್ತಿದೆ. ಈ ನಡುವೆ, ಈ ಕೇಸ್‌ನ ಪ್ರಮುಖ ಆರೋಪಿ ಎಂದು ಗುರುತಿಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇ... Read More


Raghunandan S Kamath Death: ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ನ್ಯಾಚುರಲ್ ಐಸ್ ಕ್ರೀಂನ ರಘುನಂದನ್ ಕಾಮತ್ ಇನ್ನಿಲ್ಲ

Mangaluru,ಮಂಗಳೂರು, ಮೇ 18 -- ಮಂಗಳೂರು: ನ್ಯಾಚುರಲ್ ಐಸ್ ಕ್ರೀಮ್ ಮೂಲಕ ಭಾರತದಾದ್ಯಂತ ಹೆಸರುವಾಸಿಯಾಗಿ, ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಸಿದ್ಧಿಯಾಗಿದ್ದ ಮಂಗಳೂರು ಮೂಲದ ಉದ್ಯಮಿ ನ್ಯಾಚುರಲ್ ಐಸ್ ಕ್ರೀಮ್ ಸ್ಥಾಪಕ ರಘುನಂದನ್ ಕ... Read More


ಬೆಂಗಳೂರು: ಕೊನೆಗೂ ತೆರಿಗೆ ಕಟ್ಟಲು ಒಪ್ಪಿಕೊಂಡ ಮಂತ್ರಿ ಮಾಲ್; ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

Bengaluru,ಬೆಂಗಳೂರು, ಮೇ 17 -- ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆಯಲ್ಲಿ ಶೇ. 50 ರಷ್ಟನ್ನು 2024ರ ಜುಲೈ 31ರೊಳಗೆ ಪಾವತಿಸುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಮುಚ್ಚಳಿಕೆ ಬರೆದು ಕೊಟ್ಟಿರುವ ಹಿನ್ನೆಲೆಯಲ್ಲಿ ಶ... Read More


ಬೆಂಗಳೂರು: ಆತ್ಮಹತ್ಯೆಯ ನಾಟಕವಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಜಿಮ್ ತರಬೇತುದಾರ; ಮನೆಯಲ್ಲೇ ಬಿಬಿಎ ವಿದ್ಯಾರ್ಥಿನಿ ಶಂಕಾಸ್ಪದ ಸಾವು

Bengaluru,ಬೆಂಗಳೂರು, ಮೇ 17 -- ಬೆಂಗಳೂರು: ಪತ್ನಿಯನ್ನು ಹೆದರಿಸಲು ಆತ್ಮಹತ್ಯೆಯ ನಾಟಕವಾಡಲು ಹೋಗಿ ಜಿಮ್ ತರಬೇತುದಾರನೊಬ್ಬ ಜೀವ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬ... Read More