Exclusive

Publication

Byline

Karnataka Rains: ಹುಬ್ಬಳ್ಳಿ ಧಾರವಾಡ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಕಾರುಗಳು

Hubli, ಮೇ 11 -- ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಶನಿವಾರ ಎಡಬಿಡದೇ ಮಳೆ ಸುರಿದಿದೆ. ಅದರಲ್ಲೂ ಹುಬ್ಬಳ್ಳಿ ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಆರು ಗಂಟೆಯೂ ಕಾಲ ಮಳೆಯಾಗಿದೆ. ಹುಬ್ಬಳ್ಳಿ ನಗರದಲ್ಲಿ ಭಾರೀ ಮಳೆಗೆ ಪ್ರಮುಖ ರಸ್ತೆಗಳ... Read More


Bangalore News: ಮಳೆ ತಾರದ ವಿದೇಶಿ ಮರ ಬೆಂಗಳೂರಲ್ಲಿ ಬೆಳೆಸುವುದಕ್ಕೆ ವಿರೋಧ, ದೇಸಿ ಮರಕ್ಕೆ ಒತ್ತು ನೀಡಲು ಸಲಹೆ

Bangalore, ಮೇ 11 -- ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಇನ್ನೊಂದು ತಿಂಗಳಲ್ಲಿ ಸಸಿ ನೆಡುವ ಆಂದೋಲನ ಆರಂಭವಾಗಲಿದೆ. ಒಂದು ಕಡೆ ಮರಗಳನ್ನು ನೆಡುತ್ತಾ ಸಾಧ್ಯವಾದಷ್ಟೂ ಅವುಗಳನ್ನು ಉಳಿಸಿಕೊಳ್ಳಲು ಪ್ರಯತ... Read More


Bangalore News: ಮಳೆ ತಾರದ ವಿದೇಶಿ ಮರ ಬೆಂಗಳೂರಲ್ಲಿ ಬೆಳೆಸುವುದಕ್ಕೆ ವಿರೋಧ, ದೇಸಿ ಮರಗಳಕ್ಕ ಒತ್ತು ನೀಡಲು ಸಲಹೆ

Bangalore, ಮೇ 11 -- ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಇನ್ನೊಂದು ತಿಂಗಳಲ್ಲಿ ಸಸಿ ನೆಡುವ ಆಂದೋಲನ ಆರಂಭವಾಗಲಿದೆ. ಒಂದು ಕಡೆ ಮರಗಳನ್ನು ನೆಡುತ್ತಾ ಸಾಧ್ಯವಾದಷ್ಟೂ ಅವುಗಳನ್ನು ಉಳಿಸಿಕೊಳ್ಳಲು ಪ್ರಯತ... Read More


SM Krishna: ಮಾಜಿ ಸಿಎಂ ಎಸ್‌ಎಂ ಕೃಷ್ಣ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

Bangalore, ಮೇ 11 -- ಬೆಂಗಳೂರು: ಅನಾರೋಗ್ಯದಿಂದ ಎರಡು ವಾರಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ.ಬೆಂಗಳೂರಿನ ಮಣಿಪಾಲ್... Read More


Mangalore News: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಭಿಸಿತು ಪ್ರತಿಷ್ಠಿತ ಪ್ರಶಸ್ತಿ

Mangalore, ಮೇ 11 -- ಮಂಗಳೂರು: ಅಪೆಕ್ಸ್ಇಂಡಿಯಾಫೌಂಡೇಶನ್ ನೀಡುವ 8ನೇ ಅಪೆಕ್ಸ್ಇಂಡಿಯಾ ಒಕ್ಕ್ಯುಪೇಶನಲ್ ಹೆಲ್ತ್ ಅಂಡ್ ಸೇಫ್ಟಿ ಅವಾರ್ಡ್ಸ್ 2023 ಸಮಾರಂಭದಲ್ಲಿಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ಲಾಟಿನಂ ಪ್ರಶಸ್ತಿಗೆ ಭಾಜನವಾಗಿದ... Read More


MLC Elections2024: ವಿಧಾನಪರಿಷತ್‌ನ 5 ಸ್ಥಾನಕ್ಕೆ ಅಭ್ಯರ್ಥಿ ಪ್ರಕಟಿಸಿದ ಕಮಲ ಪಕ್ಷ; ಬಿಜೆಪಿ ಜೆಡಿಎಸ್‌ ಮೈತ್ರಿ ಅಂತ್ಯ?

Bangalore, ಮೇ 11 -- ಬೆಂಗಳೂರು: ಕರ್ನಾಟಕದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ 6 ಸ್ಥಾನಗಳ ಚುನಾವಣೆಗೆ ಬಿಜೆಪಿ ಐದು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಈ ಚುನ... Read More


MLC Elections2024: ವಿಧಾನಪರಿಷತ್‌ನ 5 ಸ್ಥಾನಕ್ಕೆ ಅಭ್ಯರ್ಥಿ ಪ್ರಕಟಿಸಿದ ಕಮಲ ಪಕ್ಷ; ಜೆಡಿಎಸ್‌ಗೆ ಒಂದು ಸ್ಥಾನ

Bangalore, ಮೇ 11 -- ಬೆಂಗಳೂರು: ಕರ್ನಾಟಕದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ 6 ಸ್ಥಾನಗಳ ಚುನಾವಣೆಗೆ ಬಿಜೆಪಿ ಐದು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಜೆಡಿಎಸ್‌ಗೆ ಒಂದು ಸ್ಥಾನವನ್ನ... Read More


ಯಶೋಗಾಥೆ: ಬರಪೀಡಿತ ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದಲ್ಲಿ ಜಲಕ್ರಾಂತಿ ಹುಟ್ಟುಹಾಕಿದ ಸೂರತ್ಕಲ್‌ ಹಳೆ ವಿದ್ಯಾರ್ಥಿ

Maharashtra, ಮೇ 11 -- ಆತನ ಹೆಸರು ದತ್ತಾ ಪಾಟೀಲ್‌. ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಲಾತೂರ್‌ ಜಿಲ್ಲೆಯ ಹಲಗರ ಗ್ರಾಮದ ಯುವಕ. ಕರ್ನಾಟಕ ಸೂರತ್ಕಲ್‌ ಎನ್‌ಐಟಿಯಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದು ಅಮೆರಿಕಾದ ಕ್ಯಾಲಿಪೋರ್ನಿ... Read More


ಯಶೋಗಾಥೆ: ಬರಪೀಡಿತ ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದಲ್ಲಿ ಜಲಕ್ರಾಂತಿ ಹುಟ್ಟುಹಾಕಿದ ಸುರತ್ಕಲ್‌ ಹಳೆ ವಿದ್ಯಾರ್ಥಿ

Maharashtra, ಮೇ 11 -- ಆತನ ಹೆಸರು ದತ್ತಾ ಪಾಟೀಲ್‌. ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಲಾತೂರ್‌ ಜಿಲ್ಲೆಯ ಹಲಗರ ಗ್ರಾಮದ ಯುವಕ. ಕರ್ನಾಟಕ ಸುರತ್ಕಲ್‌ ಎನ್‌ಐಟಿಕೆಯಲ್ಲಿ( ಎಂಜಿನಿಯರಿಂಗ್‌ ಪದವಿ ಪಡೆದು ಅಮೆರಿಕಾದ ಕ್ಯಾಲಿಪೋರ... Read More


Tumkur Rains: ಅಬ್ಬರಿಸಿದ ಭರಣಿ, ತುಮಕೂರು ರೈತರಲ್ಲಿ ಹರ್ಷ, ಬಿಸಿಲ ತಾಪಮಾನಕ್ಕೆ ತಂಪೆರೆದ ಮಳೆರಾಯ

Tumkur, ಮೇ 11 -- ತುಮಕೂರು: ಕಳೆದ 7-8 ತಿಂಗಳಿಂದ ಮಳೆಯಿಲ್ಲದೆ ಭೀಕರ ಬರ, ಮಿತಿ ಮೀರಿದ ಬಿಸಿಲಿನ ಝಳದಿಂದ ಬಸವಳಿದು ಮಳೆಗಾಗಿ ಆಗಸದತ್ತ ಮುಖ ಮಾಡಿದ್ದ ರೈತ ಸಮೂಹ ಹಾಗೂ ಜನಸಾಮಾನ್ಯರ ಮೊಗದಲ್ಲಿ ರಾತ್ರಿ ಸುರಿದ ವರ್ಷಧಾರೆ ಮಂದಹಾಸ ಮೂಡಿಸಿದೆ. ... Read More