Udupi News: ಪಶ್ಚಿಮ ಘಟ್ಟದ ತಪ್ಪಲಲ್ಲಿ ಮತ್ತೆ ನಕ್ಸಲ್ ಚಟುವಟಿಕೆ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಕೂಂಬಿಂಗ್ ಚುರುಕು
Udupi, ಫೆಬ್ರವರಿ 13 -- ಉಡುಪಿ: ಕರ್ನಾಟಕ ಕರಾವಳಿ ಹಾಗೂ ಪಶ್ಚಿಮ ಘಟ್ಟದಲ್ಲಿ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಚುರುಕಾಗಿದೆಯೇ? ಕೆಲ ದಿನಗಳ ಹಿಂದೆ ನಡೆದ ಘಟನಾವಳಿಗಳನ್ನು ಗಮನಿಸಿದಾಗ ಈ ಅನುಮಾನ ಸಾರ್ವಜನಿಕರಲ್ಲಿ ದಟ್ಟವಾಗಿ ಕಾಡುತ್ತಿದೆ. ಈಗಾಗಲೇ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಈ ಕುರಿತು ತೀವ್ರ ನಿಗಾ ವಹಿಲಾಗಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವಿಕ್ರಮ್ ಗೌಡ ಓಡಾಟದ ಸುಳಿವು ಸಿಕ್ಕಿದೆ ಎನ್ನಲಾಗಿದೆ. ನಕ್ಸಲರ ಓಡಾಟದ ಹಿನ್ನಲೆ ಎ.ಎನ್.ಎಫ್. ನಿಂದ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಮಲೆನಾಡು-ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ನಕ್ಸಲ್ ನಿಗ್ರಹ ದಳಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ.
ಇದನ್ನೂ ಓದಿರಿ: Court News: ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿಕೊಳ್ಳುವುದು ಅಸಾಂವಿಧಾನಿಕ ಅಲ್ಲ; ಸುಪ್ರೀಂ ಕೋರ್ಟ್ ಅಭಿಮತ
ಪಶ್ಚಿಮ ಘಟ್ಟದ ತಪ್ಪಲಿನ ಉದಯನಗರದ ಮನೆಯೊಂದರ ಮುಂಭಾಗ ನಕ್ಸಲರು ಕಾಣಿಸಿಕೊಂಡಿರುವ ವಿಚಾರವೀಗ ಬೆಳಕಿಗೆ ಬಂದಿದೆ. ದಟ್ಟ ಹಸಿರು ಅಥವಾ ಕಪ್ಪು ಬಣ್ಣದ ಬಟ್ಟೆ ಧರಿಸಿದ್ದು,...
Click here to read full article from source
To read the full article or to get the complete feed from this publication, please
Contact Us.